tamanvi
ಸ್ಥಳೀಯ

ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅವರಿಗೆ ಪಿತೃವಿಯೋಗ | ರಾಮ ಮಂದಿರ ಹೋರಾಟದಲ್ಲಿ ಸಕ್ರೀಯರಾಗಿದ್ದ ಶಿವಾನಂದ್ ರಾವ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಂಬಿಕಾ ವಿದ್ಯಾ ಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಹೌದು.

ವಿಶ್ವ ಹಿಂದೂ ಪರಿಷತ್ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ರಾಂ ಭಟ್ ಅವರ ಆತ್ಮೀಯರಾಗಿದ್ದು, ರಾಜಕೀಯವಾಗಿಯೂ ಸಾಕಷ್ಟು ಕೆಲಸ ನಿರ್ವಹಿಸಿದ್ದಾರೆ.

ಅವರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 133