ಸ್ಥಳೀಯ

ಇಂದಿನಿಂದ ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಆರಂಭ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:  ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಇಂದು ಜು.14 ರಂದು ಪ್ರಾರಂಭಗೊಳ್ಳಲಿದೆ.

core technologies

ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್‌ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಒಂದು ಗಂಟೆಗೊಂದು ಬಸ್ ಹೊರಡಲಿದೆ. ಮಹಿಳೆಯರಿಗೆ ಈ ಬಸ್ ನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಾಳೆ ಬೆಳಿಗ್ಗೆ 11.00 ಗಂಟೆಗೆ ನೂತನ ಬಸ್ ವ್ಯವಸ್ಥೆಗೆ ಶಾಸಕರು ಚಾಲನೆ ನೀಡಲಿದ್ದಾರೆ.

akshaya college

ಸುಮಾರು ಒಂದು ಗಂಟೆ ಅವಧಿಯಲ್ಲಿ ಬಸ್ ಪುತ್ತೂರಿನಿಂದ ಮಂಗಳೂರು ತಲುಪಲಿದೆ. ಸ್ವಂತ ವಾಹನ ಇದ್ದವರೂ ಈ ಬಸ್ಸಲ್ಲಿ ತೆರಳಬಹುದಾಗಿದೆ ಯಾಕೆಂದರೆ ಅತಿ ವೇಗದಲ್ಲಿ ಈ ಬಸ್ಸುಸಂಚರಿಸಲಿರುವ ಕಾರಣ ಸ್ವಂತ ವಾಹನದಷ್ಟೇ ಸಮಯದಲ್ಲಿ ಮಂಗಳೂರು ತಲುಪುತ್ತದೆ. ಹೊಸ ವ್ಯವಸ್ಥೆಯಲ್ಲಿ ಎಲ್ಲರೂ ಪ್ರಯಾಣಿಸುವ ಮೂಲಕ ಸಹಕಾರ ನೀಡಿ ಸರಕಾರಿ ವ್ಯವಸ್ಥೆಗೆ ಬೆಂಬಲ ನೀಡಬೇಕು.

ಅಶೋಕ್ ರೈ ,ಶಾಸಕರು ಪುತ್ತೂರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118