Gl
ಸ್ಥಳೀಯ

ಇಂದಿನಿಂದ ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:  ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಇಂದು ಜು.14 ರಂದು ಪ್ರಾರಂಭಗೊಳ್ಳಲಿದೆ.

rachana_rai
Pashupathi
akshaya college
Balakrishna-gowda

ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್‌ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಒಂದು ಗಂಟೆಗೊಂದು ಬಸ್ ಹೊರಡಲಿದೆ. ಮಹಿಳೆಯರಿಗೆ ಈ ಬಸ್ ನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಾಳೆ ಬೆಳಿಗ್ಗೆ 11.00 ಗಂಟೆಗೆ ನೂತನ ಬಸ್ ವ್ಯವಸ್ಥೆಗೆ ಶಾಸಕರು ಚಾಲನೆ ನೀಡಲಿದ್ದಾರೆ.

pashupathi

ಸುಮಾರು ಒಂದು ಗಂಟೆ ಅವಧಿಯಲ್ಲಿ ಬಸ್ ಪುತ್ತೂರಿನಿಂದ ಮಂಗಳೂರು ತಲುಪಲಿದೆ. ಸ್ವಂತ ವಾಹನ ಇದ್ದವರೂ ಈ ಬಸ್ಸಲ್ಲಿ ತೆರಳಬಹುದಾಗಿದೆ ಯಾಕೆಂದರೆ ಅತಿ ವೇಗದಲ್ಲಿ ಈ ಬಸ್ಸುಸಂಚರಿಸಲಿರುವ ಕಾರಣ ಸ್ವಂತ ವಾಹನದಷ್ಟೇ ಸಮಯದಲ್ಲಿ ಮಂಗಳೂರು ತಲುಪುತ್ತದೆ. ಹೊಸ ವ್ಯವಸ್ಥೆಯಲ್ಲಿ ಎಲ್ಲರೂ ಪ್ರಯಾಣಿಸುವ ಮೂಲಕ ಸಹಕಾರ ನೀಡಿ ಸರಕಾರಿ ವ್ಯವಸ್ಥೆಗೆ ಬೆಂಬಲ ನೀಡಬೇಕು.

ಅಶೋಕ್ ರೈ ,ಶಾಸಕರು ಪುತ್ತೂರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 101