Gl
ರಾಜ್ಯ ವಾರ್ತೆಸ್ಥಳೀಯ

5, 8 ಮತ್ತು 9ನೇ ತರಗತಿಗಳ ಬೋರ್ಡ್‌ ಪರೀಕ್ಷೆಗೆ ಸುಪ್ರೀಂ ತಡೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ರಾಜ್ಯಾದ್ಯಂತ ಮಂಗಳವಾರ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ತಡೆ ನೀಡಿರುವುದಾಗಿ ಲೈವ್‌ ಲಾ ಡಾಟ್‌ ಕಾಮ್‌ ವರದಿ ತಿಳಿಸಿದೆ.
5,8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್‌ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಮತ್ತು ಪಂಕಜ್‌ ಮಿಥಾಲ್‌ ಅವರನ್ನೊಳಗೊಂಡ ಪೀಠ ತಡೆ ನೀಡಿದೆ.

rachana_rai
Pashupathi
akshaya college
Balakrishna-gowda

ಬೋರ್ಡ್‌ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‌ ನ ಏಕಸದಸ್ಯ ನ್ಯಾಯಪೀಠ ಮೌಲ್ಯಾಂಕನ ಪರೀಕ್ಷೆಯನ್ನು ರದ್ದುಪಡಿಸಿ ಆದೇಶ ನೀಡಿತ್ತು. ಆದರೆ ಹೈಕೋರ್ಟ್‌ ದ್ವಿಸದಸ್ಯ ಪೀಠ ಪರೀಕ್ಷೆಗೆ ಅವಕಾಶ ನೀಡಿ ತೀರ್ಪು ನೀಡಿತ್ತು.

ಈ ನಿಟ್ಟಿನಲ್ಲಿ ಹೈಕೋರ್ಟ್‌ ನ ದ್ವಿಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು.

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 121