ಸ್ಥಳೀಯ

SPYSS ಪ್ರಶಿಕ್ಷಣ ಶಿಬಿರದಲ್ಲಿ ವಿಷ್ಣು ಸಹಸ್ರನಾಮ

GL

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಿಕ್ಷಣ ಶಿಬಿರಗಳು ಯೋಗ ಜೀವನ ದರ್ಶನ 2025ರ ಅಂಗವಾಗಿ ಪುತ್ತೂರಿನಲ್ಲಿ ನಡೆಯುತ್ತಿರುವ ಪ್ರಶಿಕ್ಷಣ ಶಿಬಿರದ ಎರಡನೇ ದಿನವಾದ ಗುರುವಾರ ಸಂಜೆ ವಿಷ್ಣು ಸಹಸ್ರನಾಮ ಪಠಣ ನಡೆಯಿತು.
ಸುಭದ್ರ ಕಲಾಮಂದಿರದಲ್ಲಿ ಅಗ್ನಿಹೋತ್ರ, ವಿಷ್ಣು ಸಹಸ್ರನಾಮ ಪಠಣವನ್ನು ಅಶ್ವಿನಿ ಮತ್ತು ತಂಡ ನಡೆಸಿಕೊಟ್ಟರು. ಸತ್ಸಂಗವನ್ನು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಸಂಸ್ಕೃತ ಉಪನ್ಯಾಸಕ ಪರೀಕ್ಷಿತ್ ತೋಳ್ಪಾಡಿ ಹಾಗೂ ಭಜನೆಯನ್ನು ಎಸ್.ಪಿ.ವೈ.ಎಸ್.ಎಸ್. ಮಂಗಳೂರಿನ ಧರಣೇಶ್ ನಡೆಸಿಕೊಟ್ಟರು.
ಚೈತ್ರಿಕಾ ಕಾರ್ಯಕ್ರಮ ನಿರೂಪಿಸಿದರು. ಲೋಕಕಲ್ಯಾಣ ಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123