ಸ್ಥಳೀಯ

“ಪುತ್ತೂರ್ದ ಕೆಸರ್ದ ಗೊಬ್ಬು2025” ಆಮಂತ್ರಣ ಪತ್ರಿಕೆ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜನೆಯಾಗಿರುವ ‘ಪುತ್ತೂರ್ದ ಕೆಸರ್ದ ಗೊಬ್ಬು 2025’ ಕಾರ್ಯಕ್ರಮ ಆಗಸ್ಟ್ 3ರಂದು ಕಾರ್ಜಾಲು ಗದ್ದೆಯಲ್ಲಿ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜುಲೈ 21ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನಡೆಯಿತು.

akshaya college

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವ‌ರ್ ಭಟ್, ಅರುಣ್ ಕುಮಾ‌ರ್ ಪುತ್ತಿಲ, ಶ್ರೀಕೃಷ್ಣ ಉಪಾಧ್ಯಾಯ ಹಾಗೂ ಹಲವಾರು ಗಣ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107