pashupathi
ಸ್ಥಳೀಯ

ದರ್ಬೆ: ಸಭಾಭವನ ಪಕ್ಕದಲ್ಲಿ ಹೊತ್ತಿಕೊಂಡ ಬೆಂಕಿ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ದರ್ಬೆಯ ಫಾ. ಪತ್ರಾವೋ ವೃತ್ತದ ಬಳಿ ರಸ್ತೆ ಬದಿ‌ ಹಾಕಿದ್ದ ಒಣ ತರಗೆಲೆಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು.

akshaya college

ದುಗ್ಗಮ್ಮ ದೇರಣ್ಣ ಸಭಾಭವನಕ್ಕೆ ಹೊಂದಿಕೊಂಡಂತಿರುವ ಗಣಪತಿ ಗುಡಿ ಬಳಿಯಲ್ಲೇ ಬೆಂಕಿ ಕಾಣಿಸಿಕೊಂಡಿತು.

ಮಧ್ಯಾಹ್ನದ ಸುಡುಬಿಸಿಲಿನ ಹೊತ್ತಿನಲ್ಲಿ ಒಣಗಿದ ತರಗೆಲೆಗಳಿಗೆ ಬೆಂಕಿ ಆವರಿಸಿಕೊಂಡಿತು. ಅಗ್ನಿಶಾಮಕ ದಳದ ಸಕಾಲಿಕ ಕ್ರಮದಿಂದ ಅವಘಡ ಸಂಭವಿಸಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…

1 of 116