ಸ್ಥಳೀಯ

ದರ್ಬೆ: ಸಭಾಭವನ ಪಕ್ಕದಲ್ಲಿ ಹೊತ್ತಿಕೊಂಡ ಬೆಂಕಿ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ದರ್ಬೆಯ ಫಾ. ಪತ್ರಾವೋ ವೃತ್ತದ ಬಳಿ ರಸ್ತೆ ಬದಿ‌ ಹಾಕಿದ್ದ ಒಣ ತರಗೆಲೆಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು.

Shani-pooja

ದುಗ್ಗಮ್ಮ ದೇರಣ್ಣ ಸಭಾಭವನಕ್ಕೆ ಹೊಂದಿಕೊಂಡಂತಿರುವ ಗಣಪತಿ ಗುಡಿ ಬಳಿಯಲ್ಲೇ ಬೆಂಕಿ ಕಾಣಿಸಿಕೊಂಡಿತು.

ಮಧ್ಯಾಹ್ನದ ಸುಡುಬಿಸಿಲಿನ ಹೊತ್ತಿನಲ್ಲಿ ಒಣಗಿದ ತರಗೆಲೆಗಳಿಗೆ ಬೆಂಕಿ ಆವರಿಸಿಕೊಂಡಿತು. ಅಗ್ನಿಶಾಮಕ ದಳದ ಸಕಾಲಿಕ ಕ್ರಮದಿಂದ ಅವಘಡ ಸಂಭವಿಸಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 122