Gl
ಸ್ಥಳೀಯ

ದರ್ಬೆ: ಸಭಾಭವನ ಪಕ್ಕದಲ್ಲಿ ಹೊತ್ತಿಕೊಂಡ ಬೆಂಕಿ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ದರ್ಬೆಯ ಫಾ. ಪತ್ರಾವೋ ವೃತ್ತದ ಬಳಿ ರಸ್ತೆ ಬದಿ‌ ಹಾಕಿದ್ದ ಒಣ ತರಗೆಲೆಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು.

Pashupathi

ದುಗ್ಗಮ್ಮ ದೇರಣ್ಣ ಸಭಾಭವನಕ್ಕೆ ಹೊಂದಿಕೊಂಡಂತಿರುವ ಗಣಪತಿ ಗುಡಿ ಬಳಿಯಲ್ಲೇ ಬೆಂಕಿ ಕಾಣಿಸಿಕೊಂಡಿತು.

akshaya college

ಮಧ್ಯಾಹ್ನದ ಸುಡುಬಿಸಿಲಿನ ಹೊತ್ತಿನಲ್ಲಿ ಒಣಗಿದ ತರಗೆಲೆಗಳಿಗೆ ಬೆಂಕಿ ಆವರಿಸಿಕೊಂಡಿತು. ಅಗ್ನಿಶಾಮಕ ದಳದ ಸಕಾಲಿಕ ಕ್ರಮದಿಂದ ಅವಘಡ ಸಂಭವಿಸಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…