tamanvi
ಸ್ಥಳೀಯ

ದರ್ಬೆ: ಸಭಾಭವನ ಪಕ್ಕದಲ್ಲಿ ಹೊತ್ತಿಕೊಂಡ ಬೆಂಕಿ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ದರ್ಬೆಯ ಫಾ. ಪತ್ರಾವೋ ವೃತ್ತದ ಬಳಿ ರಸ್ತೆ ಬದಿ‌ ಹಾಕಿದ್ದ ಒಣ ತರಗೆಲೆಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು.

ದುಗ್ಗಮ್ಮ ದೇರಣ್ಣ ಸಭಾಭವನಕ್ಕೆ ಹೊಂದಿಕೊಂಡಂತಿರುವ ಗಣಪತಿ ಗುಡಿ ಬಳಿಯಲ್ಲೇ ಬೆಂಕಿ ಕಾಣಿಸಿಕೊಂಡಿತು.

ಮಧ್ಯಾಹ್ನದ ಸುಡುಬಿಸಿಲಿನ ಹೊತ್ತಿನಲ್ಲಿ ಒಣಗಿದ ತರಗೆಲೆಗಳಿಗೆ ಬೆಂಕಿ ಆವರಿಸಿಕೊಂಡಿತು. ಅಗ್ನಿಶಾಮಕ ದಳದ ಸಕಾಲಿಕ ಕ್ರಮದಿಂದ ಅವಘಡ ಸಂಭವಿಸಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

1 of 134