ಸ್ಥಳೀಯ

ದರ್ಬೆ: ಸಭಾಭವನ ಪಕ್ಕದಲ್ಲಿ ಹೊತ್ತಿಕೊಂಡ ಬೆಂಕಿ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ದರ್ಬೆಯ ಫಾ. ಪತ್ರಾವೋ ವೃತ್ತದ ಬಳಿ ರಸ್ತೆ ಬದಿ‌ ಹಾಕಿದ್ದ ಒಣ ತರಗೆಲೆಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು.

core technologies

ದುಗ್ಗಮ್ಮ ದೇರಣ್ಣ ಸಭಾಭವನಕ್ಕೆ ಹೊಂದಿಕೊಂಡಂತಿರುವ ಗಣಪತಿ ಗುಡಿ ಬಳಿಯಲ್ಲೇ ಬೆಂಕಿ ಕಾಣಿಸಿಕೊಂಡಿತು.

akshaya college

ಮಧ್ಯಾಹ್ನದ ಸುಡುಬಿಸಿಲಿನ ಹೊತ್ತಿನಲ್ಲಿ ಒಣಗಿದ ತರಗೆಲೆಗಳಿಗೆ ಬೆಂಕಿ ಆವರಿಸಿಕೊಂಡಿತು. ಅಗ್ನಿಶಾಮಕ ದಳದ ಸಕಾಲಿಕ ಕ್ರಮದಿಂದ ಅವಘಡ ಸಂಭವಿಸಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118