ಸ್ಥಳೀಯ

ಪುತ್ತೂರಿನಲ್ಲಿ ಕ್ಯಾ. ಚೌಟಾ ಸೆಲ್ಯೂಟ್

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಿಜೆಪಿ ಅಭ್ಯರ್ಥಿಯಾಗಿ‌ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪುತ್ತೂರಿಗೆ ಭೇಟಿ ನೀಡಿರುವ ಕ್ಯಾ. ಬ್ರಿಜೇಶ್ ಚೌಟಾ ಅವರು ಅಮರ್ ಜವಾನ್ ಜ್ಯೋತಿಯಲ್ಲಿ ನಮನ ಸಲ್ಲಿಸಿದರು.

maithri

ಮಾಜಿ ಸೈನಿಕರು ಗೌರವ ವಂದನೆ ನೀಡಿದರು. ಬಳಿಕ ಅಮರ್ ಜವಾನ್ ಜ್ಯೋತಿಗೆ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದರು. ಅಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಲಾಯಿತು.

ಮಾಜಿ ಶಾಸಕ ಸಂಜೀವ ಮಠಂದೂರು, ಚನಿಲ ತಿಮ್ಮಪ್ಪ ಶೆಟ್ಟಿ, ಹರಿಪ್ರಸಾದ್ ಯಾದಾವ್, ಸಹಜ್ ರೈ, ಜೀವಂದರ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125