Gl
ಸ್ಥಳೀಯ

ಪುತ್ತಿಲ ಬಗ್ಗೆ ಕ್ಯಾ. ಬ್ರಿಜೇಶ್ ಚೌಟಾ ರಿಯಾಕ್ಷನ್…

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದರು.

rachana_rai
Pashupathi

ಮೋದಿ ಅವರ ಮಾತಿನಂತೆ 400ಕ್ಕೂ ಅಧಿಕ ಸೀಟುಗಳನ್ನು ದೇಶದಲ್ಲಿ ಪಡೆದುಕೊಳ್ಳಬೇಕು ಎನ್ನುವ ಸಂಕಲ್ಪ ನಮ್ಮದು. ಮೋದಿ ಮತ್ತೊಮ್ಮೆ ಎನ್ನುವ ಸಂಕಲ್ಪದಡಿ ಕಾರ್ಯೋನ್ಮುಖರಾಗಿದ್ದೇವೆ. ಹಿಂದುತ್ವದ ಬದ್ಧತೆ ಹಾಗೂ ಅಭಿವೃದ್ಧಿಯ ಧ್ಯೇಯದಡಿ ಕೆಲಸ ನಿರ್ವಹಿಸುತ್ತೇನೆ ಎಂದರು.

akshaya college

ಅರುಣ್ ಕುಮಾರ್ ಪುತ್ತಿಲ ಅವರ ಬಗೆಗಿನ ಪ್ರಶ್ನೆಗೆ, ಮಾತುಕತೆಯ ದ್ವಾರಗಳು ತೆರೆದಿವೆ. ಯಾವುದೇ ನಿರ್ಧಾರವನ್ನಾದರೂ ಬಿಜೆಪಿ ಜಿಲ್ಲಾಧ್ಯಕ್ಷರೇ ತೆಗೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಅವರೇ ಸುಪ್ರೀಂ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…