ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು ನಮ್ಮನ್ನು ಆಕರ್ಷಿಸುತ್ತವೆ. ಅದರಲ್ಲಿ ಪರಿಸರ ಸ್ನೇಹಿ ಗಣಪ ವಿಶೇಷ ಆಕರ್ಷಣೆಯ ಕೇಂದ್ರ.
ಪುತ್ತೂರಿನ ಪರ್ಲಡ್ಕದಲ್ಲಿ ಪರಿಸರ ಸ್ನೇಹಿ ಗಣಪ ತಯಾರಾಗುತ್ತಿದೆ. ತಾರಾನಾಥ ಎನ್. ಆಚಾರ್ಯ ಅವರ ಕೈಚಳಕದಲ್ಲಿ ಗಣಪನ ಮೂರ್ತಿ ರೂಪು ಪಡೆಯುತ್ತಿದೆ.
ಕಳೆದ 30 ವರ್ಷಗಳಿಂದ ಕಲೆಯನ್ನೇ ಜೀವನವನ್ನಾಗಿಸಿಕೊಂಡಿರುವ ತಾರಾನಾಥ ಎನ್. ಆಚಾರ್ಯ ಅವರು, ತನ್ನ ಶಿಲ್ಪಕಲೆಯ ಚಾತುರ್ಯವನ್ನು ಮೆರೆದಿದ್ದಾರೆ.
ಪರ್ಲಡ್ಕದ ಶಿವಪೇಟೆಯ ಏಕದಂತ ಆರ್ಟ್ಸ್ ಸ್ಟುಡಿಯೋದಲ್ಲಿ ಈ ಬಾರಿಯೂ ಗಣಪನ ಹಲವು ಮೂರ್ತಿಗಳು ತಯಾರಾಗಿವೆ. ಪ್ರತಿವರ್ಷ ಸುಮಾರು 50ಕ್ಕೂ ಅಧಿಕ ಗಣಪನ ಮೂರ್ತಿಗಳನ್ನು ಇವರು ತಯಾರಿಸುತ್ತಾರೆ. ಇವರ ಕುಟುಂಬ ಸದಸ್ಯರು ತಾರಾನಾಥ ಎನ್. ಅಚಾರ್ಯ ಅವರೊಂದಿಗೆ ಕೈಜೋಡಿಸುತ್ತಾರೆ.
ಗಣಪನ ಜೊತೆಗೆ ಡೆಕೊರೇಷನ್, ಮಾಡೆಲ್ಸ್, ಶಿಲ್ಪ ಸೇರಿದಂತೆ ಹಲವು ಸೃಜನಾತ್ಮಕ ಕಾರ್ಯಗಳನ್ನು ನಾವಿಲ್ಲಿ ಕಾಣಬಹುದು.
ಸುಳ್ಯ, ಕಾಸರಗೋಡಿನಿಂದ ಇಲ್ಲಿಗೆ ಆಗಮಿಸಿ, ಮೂರ್ತಿಗಳನ್ನು ಕೊಂಡೊಯ್ಯುತ್ತಾರೆ.
ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!
What's your reaction?
- 3894c
- 3894cc
- 37ai technology
- 36alwas
- 36apology
- 35artificial intelegence
- 34avg
- 34bihar minister
- 33bjp
- 32bjp leader
- 31bjp national president
- 31bt ranjan
- 30co-operative
- 29coastal
- 29crime news
- 28darmasthala
- 27death news
- 27dust bin
- 26education
- 25gl
- 25gods own country
- 24google for education
- 23independence
- 23jewel
- 22jewellers
- 21jnana vikasa
- 21karnataka state
- 20kerala village
- 19lokayuktha
- 19lokayuktha raid
- 18manipal
- 17minister krishna bairegowda
- 17mla ashok rai
- 16mohan alwa
- 15mudubidre
- 15nidana news
- 14nirvathu mukku
- 13nitin nabin
- 13ptr tahasildar
- 12puttur
- 11puttur news
- 11puttur tahasildar
- 10republic
- 9revenue
- 9revenue department
- 8revenue minister
- 7school
- 7society
- 6sowmya
- 5students
- 5tahasildar
- 4tahasildar absconded
- 3teachers
- 3tour
- 2trending
- 1udupi
- 1wastage
Related Posts
ಆರ್ಯಾಪು -ಕುರಿಯ ಗ್ರಾಮಸ್ಥರಿಗೆ ಅಶೋಕಜನಮನ ಉಡುಗೋರೆ ವಿತರಣೆ | ಶಕ್ತಿ ಇರುವ ತನಕ ಬಡವರ ಸೇವೆ ಮಾಡುವೆ; ಚುನಾವಣಾ ಸಮಯದಲ್ಲಿ ಆಶೀರ್ವಾದ ಮಾಡಿ: ಅಶೋಕ್ ರೈ
ಪುತ್ತೂರು: ನನ್ನಲ್ಲಿ ಶಕ್ತಿ ಇರುವ ತನಕ ನಾನು ಬಡವರ ಸೇವೆಯನ್ನು ಮಾಡುತ್ತಲೇ ಇರುವೆ, ನಾನು…
ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ, ಪ್ರಶಸ್ತಿ ಪ್ರಧಾನ
ವಿಟ್ಲ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ವಿಟ್ಲ…
ಕಲ್ಲರ್ಪೆ: ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ರಾಷ್ಟ್ರಪಕ್ಷಿ!!
ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನವಿಲೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.…
ಅಶೋಕ ಜನಮನದಲ್ಲಿ ಜನಸಂದಣಿಯಿಂದ ಅಸ್ವಸ್ಥ | ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ…
ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ನೀಚಮಾರ್ಗ ಆತಂಕಕಾರಿ: ಮೌರಿಸ್ ಮಸ್ಕರೇನ್ಹಸ್
ಪುತ್ತೂರು: ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯಲು ಪ್ರಯತ್ನ…
ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ!
ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ…
ಕಾನೂನುಬದ್ಧವಾಗಿ ಶ್ರೀಮಂತಿಕೆ ಗಳಿಸುವುದು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ |ದ್ವಾರಕೋತ್ಸವ 2025 ಉದ್ಘಾಟಿಸಿ ವಿಶ್ವೇಶ್ವರ ಭಟ್ ಬಂಗಾರಡ್ಕ | ಸನ್ಮಾನ, ಪ್ರತಿಭಾ ಪುರಸ್ಕಾರ, ಹೊಸ ಪುಸ್ತಕಗಳ ಬಿಡುಗಡೆ, ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ
ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು…
ಪುತ್ತೂರು: ಕಂಬಳದ ಜೊತೆ ಕೆಸರುಗದ್ದೆ ಓಟದ ಸ್ಪರ್ಧೆ | ಮಾ. 1: ಪುತ್ತೂರು ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಐತಿಹಾಸಿಕ ಕೋಟಿ – ಚೆನ್ನಯ ಕಂಬಳ
ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ…
ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ | ಹಠ, ಛಲದಿಂದ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ
ವಿಟ್ಲ: ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ. ಹಾಗೆ…
ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ…




















