ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು ನಮ್ಮನ್ನು ಆಕರ್ಷಿಸುತ್ತವೆ. ಅದರಲ್ಲಿ ಪರಿಸರ ಸ್ನೇಹಿ ಗಣಪ ವಿಶೇಷ ಆಕರ್ಷಣೆಯ ಕೇಂದ್ರ.
ಪುತ್ತೂರಿನ ಪರ್ಲಡ್ಕದಲ್ಲಿ ಪರಿಸರ ಸ್ನೇಹಿ ಗಣಪ ತಯಾರಾಗುತ್ತಿದೆ. ತಾರಾನಾಥ ಎನ್. ಆಚಾರ್ಯ ಅವರ ಕೈಚಳಕದಲ್ಲಿ ಗಣಪನ ಮೂರ್ತಿ ರೂಪು ಪಡೆಯುತ್ತಿದೆ.
ಕಳೆದ 30 ವರ್ಷಗಳಿಂದ ಕಲೆಯನ್ನೇ ಜೀವನವನ್ನಾಗಿಸಿಕೊಂಡಿರುವ ತಾರಾನಾಥ ಎನ್. ಆಚಾರ್ಯ ಅವರು, ತನ್ನ ಶಿಲ್ಪಕಲೆಯ ಚಾತುರ್ಯವನ್ನು ಮೆರೆದಿದ್ದಾರೆ.
ಪರ್ಲಡ್ಕದ ಶಿವಪೇಟೆಯ ಏಕದಂತ ಆರ್ಟ್ಸ್ ಸ್ಟುಡಿಯೋದಲ್ಲಿ ಈ ಬಾರಿಯೂ ಗಣಪನ ಹಲವು ಮೂರ್ತಿಗಳು ತಯಾರಾಗಿವೆ. ಪ್ರತಿವರ್ಷ ಸುಮಾರು 50ಕ್ಕೂ ಅಧಿಕ ಗಣಪನ ಮೂರ್ತಿಗಳನ್ನು ಇವರು ತಯಾರಿಸುತ್ತಾರೆ. ಇವರ ಕುಟುಂಬ ಸದಸ್ಯರು ತಾರಾನಾಥ ಎನ್. ಅಚಾರ್ಯ ಅವರೊಂದಿಗೆ ಕೈಜೋಡಿಸುತ್ತಾರೆ.
ಗಣಪನ ಜೊತೆಗೆ ಡೆಕೊರೇಷನ್, ಮಾಡೆಲ್ಸ್, ಶಿಲ್ಪ ಸೇರಿದಂತೆ ಹಲವು ಸೃಜನಾತ್ಮಕ ಕಾರ್ಯಗಳನ್ನು ನಾವಿಲ್ಲಿ ಕಾಣಬಹುದು.
ಸುಳ್ಯ, ಕಾಸರಗೋಡಿನಿಂದ ಇಲ್ಲಿಗೆ ಆಗಮಿಸಿ, ಮೂರ್ತಿಗಳನ್ನು ಕೊಂಡೊಯ್ಯುತ್ತಾರೆ.
ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!
What's your reaction?
- 4494c
- 4494cc
- 43ai technology
- 42ajjavara
- 42alwas
- 41apology
- 40artificial intelegence
- 40avg
- 39bihar minister
- 38bjp
- 38bjp leader
- 37bjp national president
- 36bt ranjan
- 36co-operative
- 35coastal
- 34crime
- 34crime news
- 33cyclothon
- 32darmasthala
- 31death news
- 31dust bin
- 30education
- 29fraud
- 29gl
- 28gods own country
- 27gold
- 27google for education
- 26independence
- 25jewel
- 25jewellers
- 24jnana vikasa
- 23karnataka state
- 23kerala village
- 22kukke - kollur temple
- 21lokayuktha
- 21lokayuktha raid
- 20manipal
- 19minister krishna bairegowda
- 19mla ashok rai
- 18mohan alwa
- 17mudubidre
- 17nidana news
- 16nirvathu mukku
- 15nitin nabin
- 15police
- 14ptr tahasildar
- 13puttur
- 13puttur news
- 12puttur tahasildar
- 11republic
- 11revenue
- 10revenue department
- 9revenue minister
- 9school
- 8senior citizen
- 7silver
- 7society
- 6sowmya
- 5students
- 5tahasildar
- 4tahasildar absconded
- 3teachers
- 3tour
- 2trending
- 1udupi
- 1wastage
Related Posts
ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!
ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…
ರೋಹಿಣಿ ನೆಹರುನಗರ ಅವರಿಗೆ ಶಿವಶರಣೆ ಗಂಗಾಬಿಕೆ ಪುರಸ್ಕಾರ
ಪುತ್ತೂರು: ಎಂ.ಪಿ. ರೋಹಿಣಿ ರಾಘವ ಆಚಾರ್ಯ ಅವರಿಗೆ ಬೆಂಗಳೂರಿನಲ್ಲಿ ಶಿವ ಶರಣೆ ಗಂಗಾಬಿಕೆ…
ಪುತ್ತೂರು: ನಾಳೆ ಇಲ್ಲೆಲ್ಲಾ ಇರಲ್ಲ ಕರೆಂಟ್!!
ಪುತ್ತೂರು: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಫೆ. 26ರಂದು ಪುತ್ತೂರಿನ ಹಲವು ಕಡೆ ವಿದ್ಯುತ್…
ಡಾ. ಯದುರಾಜ್, ಡಾ. ಜೈನಾಬ ಸುನು ಆಲಿ, ಡಾ. ಅಜಯ್ ಅವರಿಗೆ ಸನ್ಮಾನ | ವಿಶೇಷ ಚೇತನರ ವಿವಿದೋದ್ದೇಶ ಪುನರ್ ವಸತಿ ಕಾರ್ಯಕರ್ತರಿಂದ ಗೌರವ
ಪುತ್ತೂರು ಹಾಗೂ ಕಡಬ ತಾಲೂಕು ವಿಕಲ ಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ…
ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ
ಪುತ್ತೂರು: ನಗರದ ಆಕಾಶದಲ್ಲಿ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಬಾರಿ ಸುತ್ತು ಹಾಕಿ…
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ ಆದೇಶ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆಯನ್ನು…
ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…
ಪುತ್ತೂರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು…
ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…
ಮಹಿಳಾ ಕಾಲೇಜು ಪ್ರಾಂಶುಪಾಲರ ಅಮಾನತು: ಶಾಸಕರ ಸೇಡಿನ ರಾಜಕಾರಣ-ಮಠಂದೂರು
ಪುತ್ತೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತು ಮಾಡಿರುವ ಕ್ರಮ…























