ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು ನಮ್ಮನ್ನು ಆಕರ್ಷಿಸುತ್ತವೆ. ಅದರಲ್ಲಿ ಪರಿಸರ ಸ್ನೇಹಿ ಗಣಪ ವಿಶೇಷ ಆಕರ್ಷಣೆಯ ಕೇಂದ್ರ.
ಪುತ್ತೂರಿನ ಪರ್ಲಡ್ಕದಲ್ಲಿ ಪರಿಸರ ಸ್ನೇಹಿ ಗಣಪ ತಯಾರಾಗುತ್ತಿದೆ. ತಾರಾನಾಥ ಎನ್. ಆಚಾರ್ಯ ಅವರ ಕೈಚಳಕದಲ್ಲಿ ಗಣಪನ ಮೂರ್ತಿ ರೂಪು ಪಡೆಯುತ್ತಿದೆ.
ಕಳೆದ 30 ವರ್ಷಗಳಿಂದ ಕಲೆಯನ್ನೇ ಜೀವನವನ್ನಾಗಿಸಿಕೊಂಡಿರುವ ತಾರಾನಾಥ ಎನ್. ಆಚಾರ್ಯ ಅವರು, ತನ್ನ ಶಿಲ್ಪಕಲೆಯ ಚಾತುರ್ಯವನ್ನು ಮೆರೆದಿದ್ದಾರೆ.
ಪರ್ಲಡ್ಕದ ಶಿವಪೇಟೆಯ ಏಕದಂತ ಆರ್ಟ್ಸ್ ಸ್ಟುಡಿಯೋದಲ್ಲಿ ಈ ಬಾರಿಯೂ ಗಣಪನ ಹಲವು ಮೂರ್ತಿಗಳು ತಯಾರಾಗಿವೆ. ಪ್ರತಿವರ್ಷ ಸುಮಾರು 50ಕ್ಕೂ ಅಧಿಕ ಗಣಪನ ಮೂರ್ತಿಗಳನ್ನು ಇವರು ತಯಾರಿಸುತ್ತಾರೆ. ಇವರ ಕುಟುಂಬ ಸದಸ್ಯರು ತಾರಾನಾಥ ಎನ್. ಅಚಾರ್ಯ ಅವರೊಂದಿಗೆ ಕೈಜೋಡಿಸುತ್ತಾರೆ.
ಗಣಪನ ಜೊತೆಗೆ ಡೆಕೊರೇಷನ್, ಮಾಡೆಲ್ಸ್, ಶಿಲ್ಪ ಸೇರಿದಂತೆ ಹಲವು ಸೃಜನಾತ್ಮಕ ಕಾರ್ಯಗಳನ್ನು ನಾವಿಲ್ಲಿ ಕಾಣಬಹುದು.
ಸುಳ್ಯ, ಕಾಸರಗೋಡಿನಿಂದ ಇಲ್ಲಿಗೆ ಆಗಮಿಸಿ, ಮೂರ್ತಿಗಳನ್ನು ಕೊಂಡೊಯ್ಯುತ್ತಾರೆ.
ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!
What's your reaction?
- 4794c
- 4694cc
- 46ai technology
- 45ajjavara
- 44alwas
- 44apology
- 43artificial intelegence
- 42avg
- 41belthangady-provocative-speech-case-conviction
- 41bihar minister
- 40bjp
- 39bjp leader
- 39bjp national president
- 38bt ranjan
- 37co-operative
- 37coastal
- 36Court convicts accused in provocative speech case
- 35crime
- 35crime news
- 34cyclothon
- 33darmasthala
- 33death news
- 32dust bin
- 31education
- 31fraud
- 30gl
- 29gods own country
- 29gold
- 28google for education
- 27independence
- 27jewel
- 26jewellers
- 25jnana vikasa
- 24karnataka state
- 24kerala village
- 23kukke - kollur temple
- 22lokayuktha
- 22lokayuktha raid
- 21Mangalore
- 20manipal
- 20minister krishna bairegowda
- 19mla ashok rai
- 18mohan alwa
- 18mudubidre
- 17nidana news
- 16nirvathu mukku
- 16nitin nabin
- 15police
- 14ptr tahasildar
- 14puttur
- 13puttur news
- 12puttur tahasildar
- 12republic
- 11revenue
- 10revenue department
- 10revenue minister
- 9school
- 8senior citizen
- 7silver
- 7society
- 6sowmya
- 5students
- 5tahasildar
- 4tahasildar absconded
- 3teachers
- 3tour
- 2trending
- 1udupi
- 1wastage
Related Posts
ನಸುಕಿನ ಜಾವ ಪುತ್ತೂರು ರಸ್ತೆಯಲ್ಲಿ ಕಾಡುಕೋಣಗಳು: ವಾಹನ ಸವಾರರಲ್ಲಿ ಆತಂಕ
ಪುತ್ತೂರು: ನಗರದ ಬೈಪಾಸ್ ರಸ್ತೆಯ ದುರ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ಎರಡು…
ಕಡಬ: ತಡರಾತ್ರಿ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ – 37 ಪ್ರಯಾಣಿಕರು ಪಾರು
ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಡರಾತ್ರಿ…
ಅ.17ರಂದು ಪುತ್ತೂರಿನಲ್ಲಿ ‘ಪಿಲಿಗೊಬ್ಬು 2026’: ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ…
ಪುತ್ತೂರು ದಸರಾಕ್ಕೆ ಅದ್ದೂರಿ ಚಾಲನೆ: 92ನೇ ವರ್ಷದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ…
ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ | ಹುತಾತ್ಮರಾದ ಹಸಿರು ಯೋಧರ ಸ್ಮರಣೆ ಜೊತೆಗೆ ಅರಣ್ಯ ಸಂಪತ್ತಿನ ಅರಿವು ಅಗತ್ಯ: ಶ್ರೀಧರ್ ಪಿ.
ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಘಟಕ ಹಾಗೂ ದ. ಕ. ಜಿಲ್ಲಾ…
ಪುತ್ತೂರು: (ಸೆ.05) ಪ್ರಜಾಸೇವೆ ಆಂದೋಲನ ಸಭೆ..!!
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ…
ಅಮರ್ ಜವಾನ್ ಜ್ಯೋತಿ ಸ್ಮಾರಕದ ಗ್ಯಾಸ್ ಸಿಲಿಂಡರ್ ಪ್ರಾಯೋಜಕತ್ವಕ್ಕೆ ಅವಕಾಶ
ಪುತ್ತೂರು: ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರಯೋಧರ ಸ್ಮರಣಾರ್ಥ ಪುತ್ತೂರಿನಲ್ಲಿ…
ಸೆ.5ರಂದು ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ…
ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ
ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ 20ರ ಹರೆಯದ ಯುವಕ ಮೃತ್ಯು
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು…
















