tamanvi
ಸ್ಥಳೀಯ

ಮೆಸ್ಕಾಂನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ, ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಖೆಯ ಸಹಾಯಕ ಇಂಜಿನಿಯರ್ ಶ್ರೀ ರಾಜೇಶ್ ಅವರು ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಶಾಖೆಯ ಸಿಬ್ಬಂದಿಗಳೆಲ್ಲರೂ ಹಾಜರಿದ್ದು ಅತಿಥಿಗಳಾಗಿ ಪುತ್ತೂರು ಸೆಂಟರಿ ನ ಶ್ರೀ ಸಂಕಪ್ಪ ಗೌಡ,ಶಿವಾನಂದ ಶೇಟ್ ನಿವೃತ್ತ Execute Engineer ಮೆಸ್ಕಾಂ ಪುತ್ತೂರು,ಜಯಂತ್ ಬಾಯಾರು, ಕೃಷ್ಣ ಗೌಡ ರಾಧಿಕಾ ಎಲೆಕ್ಟ್ರಿಕಲ್ಸ್ ರವರು ಉಪಸ್ಥಿಪರಿದ್ದರು ಕಾರ್ಯಕ್ರಮವನ್ನು ಸಂತೋಷ ಜಾಧವ ರವರು ನಿರೂಪಿಸಿದ್ದು ನಬಿಸಾಬ್ ನದಾಫ್ ರವರು ವಂದನಾರ್ಪಣೆ ಸಲ್ಲಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 134