ಸ್ಥಳೀಯ

ಮೆಸ್ಕಾಂನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ, ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಖೆಯ ಸಹಾಯಕ ಇಂಜಿನಿಯರ್ ಶ್ರೀ ರಾಜೇಶ್ ಅವರು ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಶಾಖೆಯ ಸಿಬ್ಬಂದಿಗಳೆಲ್ಲರೂ ಹಾಜರಿದ್ದು ಅತಿಥಿಗಳಾಗಿ ಪುತ್ತೂರು ಸೆಂಟರಿ ನ ಶ್ರೀ ಸಂಕಪ್ಪ ಗೌಡ,ಶಿವಾನಂದ ಶೇಟ್ ನಿವೃತ್ತ Execute Engineer ಮೆಸ್ಕಾಂ ಪುತ್ತೂರು,ಜಯಂತ್ ಬಾಯಾರು, ಕೃಷ್ಣ ಗೌಡ ರಾಧಿಕಾ ಎಲೆಕ್ಟ್ರಿಕಲ್ಸ್ ರವರು ಉಪಸ್ಥಿಪರಿದ್ದರು ಕಾರ್ಯಕ್ರಮವನ್ನು ಸಂತೋಷ ಜಾಧವ ರವರು ನಿರೂಪಿಸಿದ್ದು ನಬಿಸಾಬ್ ನದಾಫ್ ರವರು ವಂದನಾರ್ಪಣೆ ಸಲ್ಲಿಸಿದರು.

chennai-shopping
maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123