tamanvi
ಸ್ಥಳೀಯ

ಕಬಕ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ

ಈ ಸುದ್ದಿಯನ್ನು ಶೇರ್ ಮಾಡಿ

ಕಬಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಪ್ರಾಯೋಜಿತ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಲ್ನಾಡು ಇದರ ವತಿಯಿಂದ ಕಬಕ ಹಿರಿಯ ಪ್ರಾಥಮಿಕ ಶಾಲಾ ಶಾಲಾ ಸುತ್ತ ಮುತ್ತ ಬೆಳೆದಿದ್ದ ಗಿಡ ಗಂಟಿಗಳು ತೆಗೆದು ಶುಚಿಗೊಳಿಸಲಾಯಿತು.

skdrdp-shourya

ಬಲ್ನಾಡು ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಶಾಲಾ ಮುಖ್ಯ ಗುರು ಬಾಬು ಟಿ, ಕಬಕ ಒಕ್ಕೂಟದ ಅಧ್ಯಕ್ಷೆ ಸೌಮ್ಯ, ಕಬಕ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ನಳಿನಿ, ಘಟಕ ಸಂಯೋಜಕಿ ಆಶಾಲತಾ ಉಪಸ್ಥಿತರಿದ್ದರು.

ಪ್ರತಿನಿಧಿ ವಿನಯ ನಾಯ್ಕ, ಸದಸ್ಯರಾದ ದಿನೇಶ್, ಹರಿಪ್ರಸಾದ್, ಚಂದ್ರಶೇಖರ, ವಿನೋದ್, ಹರೀಶ್, ಶಂಭು ಪೂಜಾರಿ, ಜಗದೀಶ್, ಲೋಕೇಶ್, ಸುಮಿತ್ರಾ, ಸುಗಂಧಿ, ವೀಣಾ, ಯಶೋದಾ ಸಹಕಾರ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135