ಸ್ಥಳೀಯ

ಇಂಟೆಲಿಜೆನ್ಸ್‌ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಿ: ಡಿ ಜಿ ಗೆ ಶಾಸಕ ಅಶೋಕ್ ರೈ ಮನವಿ..!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಂಟೆಲಿಜೆನ್ಸ್ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವಂತೆ ಶಾಸಕ ಅಶೋಕ್ ರೈ ಅವರು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಸಲೀಂ ಅಹಮದ್ ರವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.

maithri

ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿಯಾದ ಶಾಸಕರು ಎಸ್ಪಿ ಕಚೇರಿ ಮಂಗಳೂರಿನಿಂದ ಪುತ್ತೂರಿಗೆ ವರ್ಗಾಯಿಸುವಂತೆ ಈ ಹಿಂದೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು, ಈ ಬೆಳವಣಿಗೆ ಪರಿಶೀಲನೆ ಹಂತದಲ್ಲಿದೆ. ಮಂಗಳೂರಿನಲ್ಲಿ ಕಾರ್ಯಚರಿಸುತ್ತಿರುವ ಗುಪ್ತಚರ ಇಲಾಖೆ ಕಚೇರಿಯನ್ನು ಪುತ್ತೂರಿಗೆ ವರ್ಗಾವಣೆ ಮಾಡುವಂತೆ ಬೇಡಿಕೆ ಮುಂದಿಟ್ಟಿದ್ದಾರೆ.

ಜೊತೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಟೆಂಡ‌ರ್ ಪ್ರಕ್ರಿಯೆ ಪೂರ್ಣಗೊಳಿಸಿ ಈಗ ಇರುವ ಹಳೆಯ ಠಾಣಾ ಕಟ್ಟಡವನ್ನು ಶಿಫ್ಟ್ ಮಾಡಲು ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123