ಸ್ಥಳೀಯ

ಪುತ್ತೂರು ರೋಟರಿ ಕ್ಲಬ್, ರೋಟರ್ಯಾಕ್ಟ್’ನಿಂದ ಮಹಾದಾನ್ 9.0

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹಾದಾನ್ 9.0 ಅಂಗವಾಗಿ ರೋಟರ್ಯಾಕ್ಟ್ ಮತ್ತು ರೋಟರಿ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ರಕ್ತದಾನ ಶಿಬಿರ ಪುತ್ತೂರು ಬ್ಲಡ್ ಬ್ಯಾಂಕ್’ನಲ್ಲಿ ಶುಕ್ರವಾರ ನಡೆಯಿತು.

chennai-shopping
maithri

ಬ್ಲಡ್ ಬ್ಯಾಂಕಿಗೆ ಆಗಮಿಸಿದ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಅವರನ್ನು ಪುತ್ತೂರು ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಡಾ. ಶ್ರೀಪತಿ ರಾವ್ ಹೂಗುಚ್ಛ ನೀಡಿ ಸ್ವಾಗತಿಸಿದರು.

ರೋಟರಿ ಅಧ್ಯಕ್ಷ ಜೈರಾಜ್ ಭಂಡಾರಿ, ಕಾರ್ಯದರ್ಶಿ ಸುಜಿತ್ ಡಿ. ರೈ, ಐಪಿಪಿ ಉಮಾನಾಥ್, ರೋಟರಿ ಚಾರಿಟೇಬಲ್ ಟ್ರಸ್ಟಿನ‌ ಟ್ರಸ್ಟಿಗಳಾದ ಎ.ಜೆ. ರೈ, ಝೇವಿಯರ್ ಡಿಸೋಜಾ, ದಾಮೋದರ್, ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122