Gl harusha
ಸ್ಥಳೀಯ

ಪುತ್ತಿಲ ಪರಿವಾರ – ಬಿಜೆಪಿ ನಡುವೆ ಬಗೆಹರಿಯದ ಗೊಂದಲ!! | ಗೌಪ್ಯ ಸಭೆ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆ ಮೂಡಿಸಿದ ಪ್ರಶ್ನೆ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಇನ್ನು‌ ಬಿಜೆಪಿ ಸೇರ್ಪಡೆಗೊಂಡಿಲ್ಲ ಎನ್ನುವುದು ಇದೀಗ ದೃಢಗೊಂಡಿದೆ.

srk ladders
Pashupathi
Muliya

ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಗೌಪ್ಯ ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, “ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವುದು ಮಾಧ್ಯಮ ಪ್ರಚಾರ” ಎಂದು ಹೇಳಿದರು.

ಈ ಮೂಲಕ ಬಿಜೆಪಿ ಹಾಗೂ ಪುತ್ತಿಲ ಪರಿವಾರ ಇನ್ನು ಒಂದು ಒಮ್ಮತಕ್ಕೆ ಬರಲು ವಿಫಲವಾಗಿದೆ ಎನ್ನುವುದು ದೃಢಗೊಂಡಿದೆ. ಎರಡು ಬಣಗಳು ಪರಸ್ಪರ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷರು ಪುತ್ತಿಲ ವಿಚಾರವಾಗಿ ಒಂದೇ ವಾಕ್ಯದಲ್ಲಿ ಮಾತು ಮುಗಿಸಿದರು.

ಉಳಿದಂತೆ ಚುನಾವಣೆ ಬಗ್ಗೆಯೇ ಮಾತುಕತೆ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ