tamanvi
ಸ್ಥಳೀಯ

ಪುತ್ತಿಲ ಪರಿವಾರ – ಬಿಜೆಪಿ ನಡುವೆ ಬಗೆಹರಿಯದ ಗೊಂದಲ!! | ಗೌಪ್ಯ ಸಭೆ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆ ಮೂಡಿಸಿದ ಪ್ರಶ್ನೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಇನ್ನು‌ ಬಿಜೆಪಿ ಸೇರ್ಪಡೆಗೊಂಡಿಲ್ಲ ಎನ್ನುವುದು ಇದೀಗ ದೃಢಗೊಂಡಿದೆ.

maithri

ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಗೌಪ್ಯ ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, “ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವುದು ಮಾಧ್ಯಮ ಪ್ರಚಾರ” ಎಂದು ಹೇಳಿದರು.

ಈ ಮೂಲಕ ಬಿಜೆಪಿ ಹಾಗೂ ಪುತ್ತಿಲ ಪರಿವಾರ ಇನ್ನು ಒಂದು ಒಮ್ಮತಕ್ಕೆ ಬರಲು ವಿಫಲವಾಗಿದೆ ಎನ್ನುವುದು ದೃಢಗೊಂಡಿದೆ. ಎರಡು ಬಣಗಳು ಪರಸ್ಪರ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷರು ಪುತ್ತಿಲ ವಿಚಾರವಾಗಿ ಒಂದೇ ವಾಕ್ಯದಲ್ಲಿ ಮಾತು ಮುಗಿಸಿದರು.

ಉಳಿದಂತೆ ಚುನಾವಣೆ ಬಗ್ಗೆಯೇ ಮಾತುಕತೆ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125