ಸ್ಥಳೀಯ

ಶಾಲಾ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ ಪಾತ್ರ ಮಹತ್ತರ: ಓಬಳೇಶ್

ಈ ಸುದ್ದಿಯನ್ನು ಶೇರ್ ಮಾಡಿ

ಈಶ್ವರಮಂಗಲ: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಸ.ಹಿ.ಪ್ರಾ ಶಾಲೆ ಸಜಂಕಾಡಿಯಲ್ಲಿ ನಡೆಯಿತು.

chennai-shopping
maithri

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರಿನ ಓಬಳೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಪಾತ್ರ, ಜವಾಬ್ದಾರಿ ಹಿರಿದು. ಅವನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

ಎಸ್.ಡಿ.ಎಂ.ಸಿ. ಅಧ್ಯಕ್ಷೆ ಯಶೋಧ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122