tamanvi
ಸ್ಥಳೀಯ

ಪುತ್ತೂರು: ಕುಂಞ ಅಹಮದ್ ನೂತನ ತಹಸೀಲ್ದಾರ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ಹೊಸ ತಹಸೀಲ್ದಾರ್ ಆಗಿ ಕುಂಞ ಅಹಮದ್ ಎನ್.ಎ. ನೇಮಕಗೊಂಡಿದ್ದಾರೆ.

ಈ ಮೊದಲು ಸುಳ್ಯ ತಾಲೂಕು ತಹಸೀಲ್ದಾರ್ ಆಗಿದ್ದ ಇವರು, ತಮ್ಮ ಕಾರ್ಯವೈಖರಿಯಿಂದ ಜನಮನ್ನಣೆ ಪಡೆದುಕೊಂಡಿದ್ದರು. ಉತ್ತಮ ಅಧಿಕಾರಿ ಎಂದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಆದೇಶ ಜಾರಿಗೆ ಬರುವಂತೆ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135