ಸ್ಥಳೀಯ

ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ ದಯಾನಂದ ಕುಲಾಲ್ ಅವರ ಮನೆಗೆ ಶಾಸಕ ಅಶೋಕ್ ರೈ ಭೇಟಿ ನೀಡಿದರು.

Shani-pooja

ಕುಟುಂಬಕ್ಕೆ ಸಾಂತ್ವನ ತಿಳಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ತಕ್ಷಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ಪಕ್ಷದ ಹಿರಿಯ ಮುಖಂಡರಾದ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಕೇಶವ ಬೆದ್ರಾಳ, ನವೀನ್ ನಾಯ್ಕ್ ಮೊದಲಾದವರು ಇದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 122