ಸ್ಥಳೀಯ

ರಸ್ತೆಗೆ ಅಡ್ಡ ಬಿದ್ದಿದ್ದ ಗುಡ್ಡ ತೆರವು

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತೀವ್ರ ಮಳೆಯಿಂದ ಮಚ್ಚಿಮಲೆ – ಬಲ್ನಾಡು ರಸ್ತೆಗಡ್ಡವಾಗಿ ಕುಸಿತಗೊಂಡ ಗುಡ್ಡದ ಮಣ್ಣನ್ನು ಆರ್ಯಾಪು ಗ್ರಾಮ ಪಂಚಾಯತ್ ವತಿಯಿಂದ ತೆರವು ಮಾಡಲಾಯಿತು.

chennai-shopping
maithri

ಮಚ್ಚಿಮಲೆ ಬಲ್ನಾಡು ಸಂಪರ್ಕ ರಸ್ತೆಗೆ ಗುಡ್ಡದ ಮಣ್ಣು ಬಿದ್ದು, ಸಂಚಾರ ಸಂಪೂರ್ಣ ಕಡಿತಗೊಂಡಿತ್ತು. ಇದನ್ನು ಜೆಸಿಬಿ ಬಳಸಿ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ, ಸದಸ್ಯರಾದ ವಸಂತ ಶ್ರೀ ದುರ್ಗಾ, ವಿರೂಪಾಕ್ಷ ಭಟ್ ಮಚ್ಚಿಮಲೆ, ಎಂ.ಎಸ್ ಈಶ್ವರ, ಜಾನು ನಾಯ್ಕ, ಪ್ರಜ್ವಲ್ ಕೃಷ್ಣ, ಚಂದ್ರಶೇಖರ ಹಾಗೂ ಊರಿನವರು ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123