tamanvi
ಸ್ಥಳೀಯ

ರಸ್ತೆಗೆ ಅಡ್ಡ ಬಿದ್ದಿದ್ದ ಗುಡ್ಡ ತೆರವು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತೀವ್ರ ಮಳೆಯಿಂದ ಮಚ್ಚಿಮಲೆ – ಬಲ್ನಾಡು ರಸ್ತೆಗಡ್ಡವಾಗಿ ಕುಸಿತಗೊಂಡ ಗುಡ್ಡದ ಮಣ್ಣನ್ನು ಆರ್ಯಾಪು ಗ್ರಾಮ ಪಂಚಾಯತ್ ವತಿಯಿಂದ ತೆರವು ಮಾಡಲಾಯಿತು.

maithri

ಮಚ್ಚಿಮಲೆ ಬಲ್ನಾಡು ಸಂಪರ್ಕ ರಸ್ತೆಗೆ ಗುಡ್ಡದ ಮಣ್ಣು ಬಿದ್ದು, ಸಂಚಾರ ಸಂಪೂರ್ಣ ಕಡಿತಗೊಂಡಿತ್ತು. ಇದನ್ನು ಜೆಸಿಬಿ ಬಳಸಿ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ, ಸದಸ್ಯರಾದ ವಸಂತ ಶ್ರೀ ದುರ್ಗಾ, ವಿರೂಪಾಕ್ಷ ಭಟ್ ಮಚ್ಚಿಮಲೆ, ಎಂ.ಎಸ್ ಈಶ್ವರ, ಜಾನು ನಾಯ್ಕ, ಪ್ರಜ್ವಲ್ ಕೃಷ್ಣ, ಚಂದ್ರಶೇಖರ ಹಾಗೂ ಊರಿನವರು ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125