ಸ್ಥಳೀಯ

ಬ್ಯಾನರಿಗೆ ಹಾನಿ: ಬಲ್ನಾಡು ದೈವಸ್ಥಾನದಲ್ಲಿ ಪ್ರಾರ್ಥನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬ್ಯಾನರಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಶನಿವಾರ ಸೀಯಾಳ ಹಾಗೂ ಮಲ್ಲಿಗೆ ಸಮರ್ಪಿಸಿ, ಪ್ರಾರ್ಥನೆ ಸಲ್ಲಿಸಲಾಯಿತು.

3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಬ್ಯಾನರಿಗೆ ಹಾನಿ ಮಾಡಿದ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಬಲ್ನಾಡು ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಅನಿಲ್ ತೆಂಕಿಲ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಯುವ ನ್ಯಾಯವಾದಿಗಳಿಗೆ ಐಎಎಸ್–ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಗಾರ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ವಕೀಲರ ಸಂಘ ಪುತ್ತೂರು ಇವರ…

1 of 120