ಸ್ಥಳೀಯ

ಕೈಚಳಕಕ್ಕೆ ಮುನ್ನ ಹೀಗೊಂದು ‘ಕಳ್ಳ ನಮನ’!

GL

ಈ ಸುದ್ದಿಯನ್ನು ಶೇರ್ ಮಾಡಿ

ಜೈಪುರ: ದೇವಾಲಯದ ಹುಂಡಿ ಹಣ ಕದಿಯುವ ಮೊದಲು, ಕಳ್ಳ ದೇವರಿಗೆ ಕೈ ಮುಗಿದು ಪ್ರಾರ್ಥಿಸಿರುವ ವೀಡಿಯೋ ವೈರಲ್‌ ಆಗಿದೆ.

core technologies

ರಾಜಸ್ಥಾನದ ಅಳ್ವಾರ್‌ನ ಆದರ್ಶ್‌ ನಗರದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ದೇವಾಲಯದ ಸಿಸಿಟಿವಿ ಕೆಮರಾದಲ್ಲಿ ಕಳ್ಳನ ಕೈಚಳಕ ಸೆರೆಯಾಗಿದೆ.

ದೇವರಿಗೆ ನಮಸ್ಕರಿಸಿದ ಬಳಿಕ ಕಳ್ಳನು ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ಹಾಗೂ ದೇವರ ಆಭರಣಗಳನ್ನು ಕದ್ದಿದ್ದಾನೆ. ಕದೀಮನನ್ನು ಗೋಪೇಶ್‌ ಶರ್ಮಾ(37) ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ದೇಗುಲಗಳಲ್ಲಿ ಕಳವು ಮಾಡುತ್ತಿದ್ದ ಬಗ್ಗೆ ಆತ ಒಪ್ಪಿಕೊಂಡಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜ.10 ಮತ್ತು 11 : ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ | ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ

ಮುಕ್ಕೂರು : ನೇಸರ ಯುವಕ ಮಂಡಲದ ದಶ ವರ್ಷದ ಪ್ರಯುಕ್ತ ಹಮ್ಮಿಕೊಂಡಿರುವ ದಶಪ್ರಣತಿ ಹಾಗೂ ಶಾಶ್ವತ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

ದಾವಣಗೆರೆಯಲ್ಲಿ ಸಂಗೀತ ಶಿಕ್ಷಕಿ ಸವಿತಾ ಕೋಡಂದೂರು ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರದಾನ

70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ…

1 of 118