tamanvi
ಸ್ಥಳೀಯ

ಕೈಚಳಕಕ್ಕೆ ಮುನ್ನ ಹೀಗೊಂದು ‘ಕಳ್ಳ ನಮನ’!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಜೈಪುರ: ದೇವಾಲಯದ ಹುಂಡಿ ಹಣ ಕದಿಯುವ ಮೊದಲು, ಕಳ್ಳ ದೇವರಿಗೆ ಕೈ ಮುಗಿದು ಪ್ರಾರ್ಥಿಸಿರುವ ವೀಡಿಯೋ ವೈರಲ್‌ ಆಗಿದೆ.

maithri

ರಾಜಸ್ಥಾನದ ಅಳ್ವಾರ್‌ನ ಆದರ್ಶ್‌ ನಗರದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ದೇವಾಲಯದ ಸಿಸಿಟಿವಿ ಕೆಮರಾದಲ್ಲಿ ಕಳ್ಳನ ಕೈಚಳಕ ಸೆರೆಯಾಗಿದೆ.

ದೇವರಿಗೆ ನಮಸ್ಕರಿಸಿದ ಬಳಿಕ ಕಳ್ಳನು ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ಹಾಗೂ ದೇವರ ಆಭರಣಗಳನ್ನು ಕದ್ದಿದ್ದಾನೆ. ಕದೀಮನನ್ನು ಗೋಪೇಶ್‌ ಶರ್ಮಾ(37) ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ದೇಗುಲಗಳಲ್ಲಿ ಕಳವು ಮಾಡುತ್ತಿದ್ದ ಬಗ್ಗೆ ಆತ ಒಪ್ಪಿಕೊಂಡಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಕ್ಷೇತ್ರದ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳ…

1 of 126