ಸ್ಥಳೀಯ

ಎಂ.ಪಿ. ರೋಹಿಣಿ ಆಚಾರ್ಯ ಅವರಿಗೆ ಕಲಾರತ್ನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರದ ರೋಹಿಣಿ ಹೊಲಿಗೆ & ಆರ್ಟ್ಸ್ & ಕ್ರಾಫ್ಟ್ ತರಬೇತಿ ಕೇಂದ್ರದ ವ್ಯವಸ್ಥಾಪಕಿ ರೋಹಿಣಿ ಆಚಾರ್ಯ ಅವರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ನೀಡುವ ಕಲಾರತ್ನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

maithri

ನವೆಂಬರ್ 30ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.

ರೋಹಿಣಿ ಆಚಾರ್ಯ ಅವರ ಕಲಾ ಕ್ಷೇತ್ರದ ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

ಸಮಾರಂಭದಲ್ಲಿ ಕಾದಂಬರಿಕಾರ ಕೌಂಡಿನ್ಯ, ಲೇಖಕ ರಾಗಂ, ಸಿನಿಮಾ ನಿರ್ದೇಶಕ ಸಾಯಿಪ್ರಕಾಶ್, ರಾಜ್ಯ ವಿಶ್ವಕರ್ಮ ಮಹಾಮಂಡಲ ರಾಜ್ಯಾಧ್ಯಕ್ಷ ಎಲ್. ನಾಗರಾಜಚಾರ್, ನಟಿ ಅಕ್ಷತಾ ಪಾಂಡವಪುರ, ಸಂದೀಪ್ ನೀನಾಸಂ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125