Gl harusha
ಕರಾವಳಿಸ್ಥಳೀಯ

2ನೇ ತರಗತಿ ವಿದ್ಯಾರ್ಥಿನಿ ನಿಧನ !

ಈ ಸುದ್ದಿಯನ್ನು ಶೇರ್ ಮಾಡಿ

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.

Pashupathi

ಶಹಿಮಾ ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2-3 ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

akshaya college

ಶಹಿಮಾರ ಅಕಾಲಿಕ ನಿಧನಕ್ಕೆ ವಿದ್ಯಾಸಂಸ್ಥೆ, ತಲಪಾಡಿ ಜಮಾಅತ್ ಸಂತಾಪ ಸೂಚಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ರಸ್ತೆ ಹಕ್ಕನ್ನು ಊರ್ಜಿತ ಇಡದೆ ಆಸ್ತಿ ಮಾರಾಟ ಮಾಡುವಂತಿಲ್ಲ: ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶ

ವಿಭಾಗ ಪತ್ರದಲ್ಲಿ ಬಂದಂತಹ ಜಮೀನಿನಲ್ಲಿ ರಸ್ತೆ ಹಕ್ಕನ್ನು ಊರ್ಜಿತ ಇರಿಸಿ ಆ ಬಗ್ಗೆ ಸರಿಯಾದ…

ಬಂದ್ ಮಾಡದ ಅಂಗಡಿಗಳು: ಪುತ್ತೂರಿನಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು! ಸವಾಲು ಎದುರಿಸಲು ಸಿದ್ಧ ಎಂದ ಪುತ್ತಿಲ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು,…

ದಾವಣಗೆರೆಯಲ್ಲಿ ಸಂಗೀತ ಶಿಕ್ಷಕಿ ಸವಿತಾ ಕೋಡಂದೂರು ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರದಾನ

70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ…

1 of 102