Gl
ಸ್ಥಳೀಯ

ಅಕ್ಷಯ ಕಾಲೇಜಿನಲ್ಲಿ ಇಂದಿನಿಂದ ಕೃತ್ವ-2024 | ಮಾ. 22, 23ರಂದು ವಾರ್ಷಿಕೋತ್ಸವ ಅಕ್ಷಯ ವೈಭವ | ವಿಶೇಷ ಆಕರ್ಷಣೆಯಾಗಿ ತುಳು ಹಾಸ್ಯನಟ ಭೋಜರಾಜ್ ವಾಮಂಜೂರು ಭಾಗಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ಮಾರ್ಚ್ 21ರಿಂದ ನಡೆಯಲಿದೆ.

rachana_rai
Pashupathi
akshaya college
Balakrishna-gowda

ಬೆಳಿಗ್ಗೆ 9.30ಕ್ಕೆ ಕಾಲೇಜು ಛೇರ್’ಮೆನ್ ಜಯಂತ ನಡುಬೈಲ್ ಅಧ್ಯಕ್ಷತೆಯಲ್ಲಿ ಸಮಾರಂಭ ಉದ್ಘಾಟನೆಗೊಳ್ಳಲಿದೆ. ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.

pashupathi

ಮಾ. 22. ಹಾಗೂ 23ರಂದು ಅಕ್ಷಯ ವೈಭವ ಕಾಲೇಜಿನ ವಾರ್ಷಿಕೋತ್ಸವ ಆಚರಣೆ ಜರುಗಲಿದೆ. 23ರಂದು ಸಂಜೆ 5ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಭೋಜರಾಜ್ ವಾಮಂಜೂರು ಭಾಗವಹಿಸಲಿದ್ದಾರೆ. ಎರಡು ದಿನಗಳ ವಾರ್ಷಿಕೋತ್ಸವದಲ್ಲಿ ಸಭಾ ಕಾರ್ಯಕ್ರಮ, ನೃತ್ಯಧಾರ ಭರತನಾಟ್ಯ, ಫ್ಯಾಶನ್ ಶೋ ಜರುಗಲಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

*💥ಕೈಚಳಕಕ್ಕೆ ಮುನ್ನ ಹೀಗೊಂದು ‘ಕಳ್ಳ ನಮನ’!*

*💥ಜಗ್ಗಿ ವಾಸುದೇವ್‌ಗೆ ಮೆದುಳಿನ ತುರ್ತು ಸರ್ಜರಿ!!*


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 101