ಸ್ಥಳೀಯ

ಅಕ್ಷಯ ಕಾಲೇಜಿನಲ್ಲಿ ಇಂದಿನಿಂದ ಕೃತ್ವ-2024 | ಮಾ. 22, 23ರಂದು ವಾರ್ಷಿಕೋತ್ಸವ ಅಕ್ಷಯ ವೈಭವ | ವಿಶೇಷ ಆಕರ್ಷಣೆಯಾಗಿ ತುಳು ಹಾಸ್ಯನಟ ಭೋಜರಾಜ್ ವಾಮಂಜೂರು ಭಾಗಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ಮಾರ್ಚ್ 21ರಿಂದ ನಡೆಯಲಿದೆ.

maithri

ಬೆಳಿಗ್ಗೆ 9.30ಕ್ಕೆ ಕಾಲೇಜು ಛೇರ್’ಮೆನ್ ಜಯಂತ ನಡುಬೈಲ್ ಅಧ್ಯಕ್ಷತೆಯಲ್ಲಿ ಸಮಾರಂಭ ಉದ್ಘಾಟನೆಗೊಳ್ಳಲಿದೆ. ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.

ಮಾ. 22. ಹಾಗೂ 23ರಂದು ಅಕ್ಷಯ ವೈಭವ ಕಾಲೇಜಿನ ವಾರ್ಷಿಕೋತ್ಸವ ಆಚರಣೆ ಜರುಗಲಿದೆ. 23ರಂದು ಸಂಜೆ 5ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಭೋಜರಾಜ್ ವಾಮಂಜೂರು ಭಾಗವಹಿಸಲಿದ್ದಾರೆ. ಎರಡು ದಿನಗಳ ವಾರ್ಷಿಕೋತ್ಸವದಲ್ಲಿ ಸಭಾ ಕಾರ್ಯಕ್ರಮ, ನೃತ್ಯಧಾರ ಭರತನಾಟ್ಯ, ಫ್ಯಾಶನ್ ಶೋ ಜರುಗಲಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

*💥ಕೈಚಳಕಕ್ಕೆ ಮುನ್ನ ಹೀಗೊಂದು ‘ಕಳ್ಳ ನಮನ’!*

*💥ಜಗ್ಗಿ ವಾಸುದೇವ್‌ಗೆ ಮೆದುಳಿನ ತುರ್ತು ಸರ್ಜರಿ!!*


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124