tamanvi
ಸ್ಥಳೀಯ

ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ದ.ಕ.ದಿಂದ ಜನಾರ್ದನ ಪೂಜಾರಿ ಆಪ್ತ ಕಣಕ್ಕೆ!

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು , ರಾಜ್ಯದ 17 ಮಂದಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ
ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್
ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್
ಕಲಬುರಗಿ – ರಾಧಾಕೃಷ್ಣ
ರಾಯಚೂರು-ಜಿ.ಕುಮಾರನಾಯಕ್
ಬೀದರ್-ಸಾಗರ್ ಖಂಡ್ರೆ
ಕೊಪ್ಪಳ-ರಾಜಶೇಖರ್ ಹಿಟ್ನಾಳ
ಧಾರವಾಡ-ವಿನೋದ್ ಅಸೂಟಿ
ಉತ್ತರಕನ್ನಡ -ಡಾ.ಅಂಜಲಿ ನಿಂಬಾಳ್ಕರ್
ದಾವಣಗೆರೆ-ಪ್ರಭಾ ಮಲ್ಲಿಕಾರ್ಜುನ್
ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆ
ದಕ್ಷಿಣಕನ್ನಡ-ಪದ್ಮರಾಜ್
ಚಿತ್ರದುರ್ಗ-ಬಿ.ಎನ್ ಚಂದ್ರಪ್ಪ
ಮೈಸೂರು ಕೊಡಗು -ಎಂ. ಲಕ್ಷ್ಮಣ್
ಬೆಂಗಳೂರು ಉತ್ತರ-ಎಂ.ವಿ.ರಾಜೀವ್ ಗೌಡ
ಬೆಂಗಳೂರು ಕೇಂದ್ರ- ಮನ್ಸೂರ್ ಅಲಿಖಾನ್
ಬೆಂಗಳೂರು ದಕ್ಷಿಣ-ಸೌಮ್ಯ ರೆಡ್ಡಿ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

1 of 134