ಸ್ಥಳೀಯ

ಕಲಾವಿದರ ಸಂಸ್ಮರಣೆ: ಕರ್ಣಾರ್ಜುನ ತಾಳಮದ್ದಳೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೇರೆಂಕಿ ಗಂಗಾಧರ ಆಚಾರ್ಯ ಅವರ ಮನೆಯಲ್ಲಿ ಕಲಾವಿದರ ಸಂಸ್ಮರಣೆ ಪ್ರಯುಕ್ತ ಕರ್ಣಾರ್ಜುನ ತಾಳಮದ್ದಳೆ ಜರಗಿತು.

core technologies

ಭಾಗವತರಾಗಿ ದಿನೇಶ ಅಮ್ಮಣ್ಣಾಯ, ಡಿ.ಕೆ ಆಚಾರ್ಯ ಅಲಂಕಾರು, ನಿತೀಶ್ ಮನೋಳಿತ್ತಾಯ, ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಮೋಹನ ಅಲಂಕಾರು, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ, ಗೋಪಾಲ ಶೆಟ್ಟಿ ಕಳೆಂಜ, ದಿವಾಕರ ಆಚಾರ್ಯ ಗೇರುಕಟ್ಟೆ, ದಿವಾಕರ ಆಚಾರ್ಯ ನೇರೆಂಕಿ, ಹರೀಶ್ ಆಚಾರ್ಯ ಬಾರ್ಯ ಭಾಗವಹಿಸಿದ್ದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118