ಸ್ಥಳೀಯ

ಕಲಾವಿದರ ಸಂಸ್ಮರಣೆ: ಕರ್ಣಾರ್ಜುನ ತಾಳಮದ್ದಳೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೇರೆಂಕಿ ಗಂಗಾಧರ ಆಚಾರ್ಯ ಅವರ ಮನೆಯಲ್ಲಿ ಕಲಾವಿದರ ಸಂಸ್ಮರಣೆ ಪ್ರಯುಕ್ತ ಕರ್ಣಾರ್ಜುನ ತಾಳಮದ್ದಳೆ ಜರಗಿತು.

maithri

ಭಾಗವತರಾಗಿ ದಿನೇಶ ಅಮ್ಮಣ್ಣಾಯ, ಡಿ.ಕೆ ಆಚಾರ್ಯ ಅಲಂಕಾರು, ನಿತೀಶ್ ಮನೋಳಿತ್ತಾಯ, ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಮೋಹನ ಅಲಂಕಾರು, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ, ಗೋಪಾಲ ಶೆಟ್ಟಿ ಕಳೆಂಜ, ದಿವಾಕರ ಆಚಾರ್ಯ ಗೇರುಕಟ್ಟೆ, ದಿವಾಕರ ಆಚಾರ್ಯ ನೇರೆಂಕಿ, ಹರೀಶ್ ಆಚಾರ್ಯ ಬಾರ್ಯ ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124