Gl harusha
ಸ್ಥಳೀಯ

ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನಾಗಿ ಸರಕಾರ ಮಾ. 16ರಂದು ಅಧಿಸೂಚನೆ ಹೊರಡಿಸಿದೆ.

srk ladders
Pashupathi
Muliya

ಸದಸ್ಯರುಗಳಾಗಿ ಆಸ್ಕರ್ ಆನಂದ್ ಬೊಳುವಾರು, ( ಸಾಮಾನ್ಯ ) ಮುಖೇಶ್ ಕೆಮ್ಮಿಂಜೆ( ಪ ಜಾತಿ) ಅರುಣಾ ಡಿ ರೈ ಪುತ್ತೂರು( ಮಹಿಳಾ) ಸುದೇಶ್ ಆರ್ ಶೆಟ್ಟಿ( ಸಾಮಾನ್ಯ) ಅನ್ವರ್ ಖಾಲಿದ್ ಕಬಕ( ಸಾಮಾನ್ಯ) ಸಿದ್ದಿಕ್ ಸುಲ್ತಾನ್ ಸರ್ವೆ( ಸಾಮಾನ್ಯ) ಶೇಖರ್ ನಾಯ್ಕ ಕಬಕ( ಪ.ಪಂಗಡ) ಮತ್ತು ವಿಕ್ಟರ್ ಪಾಯಸ್ ನೆಹರೂ ನಗರ ಸಾಮಾನ್ಯ ರವರನ್ನು ನೇಮಕಗೊಳಿಸಿ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ