ಸ್ಥಳೀಯ

ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ನೇಮಕ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನಾಗಿ ಸರಕಾರ ಮಾ. 16ರಂದು ಅಧಿಸೂಚನೆ ಹೊರಡಿಸಿದೆ.

core technologies

ಸದಸ್ಯರುಗಳಾಗಿ ಆಸ್ಕರ್ ಆನಂದ್ ಬೊಳುವಾರು, ( ಸಾಮಾನ್ಯ ) ಮುಖೇಶ್ ಕೆಮ್ಮಿಂಜೆ( ಪ ಜಾತಿ) ಅರುಣಾ ಡಿ ರೈ ಪುತ್ತೂರು( ಮಹಿಳಾ) ಸುದೇಶ್ ಆರ್ ಶೆಟ್ಟಿ( ಸಾಮಾನ್ಯ) ಅನ್ವರ್ ಖಾಲಿದ್ ಕಬಕ( ಸಾಮಾನ್ಯ) ಸಿದ್ದಿಕ್ ಸುಲ್ತಾನ್ ಸರ್ವೆ( ಸಾಮಾನ್ಯ) ಶೇಖರ್ ನಾಯ್ಕ ಕಬಕ( ಪ.ಪಂಗಡ) ಮತ್ತು ವಿಕ್ಟರ್ ಪಾಯಸ್ ನೆಹರೂ ನಗರ ಸಾಮಾನ್ಯ ರವರನ್ನು ನೇಮಕಗೊಳಿಸಿ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118