tamanvi
ಸ್ಥಳೀಯ

ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ನೇಮಕ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನಾಗಿ ಸರಕಾರ ಮಾ. 16ರಂದು ಅಧಿಸೂಚನೆ ಹೊರಡಿಸಿದೆ.

maithri

ಸದಸ್ಯರುಗಳಾಗಿ ಆಸ್ಕರ್ ಆನಂದ್ ಬೊಳುವಾರು, ( ಸಾಮಾನ್ಯ ) ಮುಖೇಶ್ ಕೆಮ್ಮಿಂಜೆ( ಪ ಜಾತಿ) ಅರುಣಾ ಡಿ ರೈ ಪುತ್ತೂರು( ಮಹಿಳಾ) ಸುದೇಶ್ ಆರ್ ಶೆಟ್ಟಿ( ಸಾಮಾನ್ಯ) ಅನ್ವರ್ ಖಾಲಿದ್ ಕಬಕ( ಸಾಮಾನ್ಯ) ಸಿದ್ದಿಕ್ ಸುಲ್ತಾನ್ ಸರ್ವೆ( ಸಾಮಾನ್ಯ) ಶೇಖರ್ ನಾಯ್ಕ ಕಬಕ( ಪ.ಪಂಗಡ) ಮತ್ತು ವಿಕ್ಟರ್ ಪಾಯಸ್ ನೆಹರೂ ನಗರ ಸಾಮಾನ್ಯ ರವರನ್ನು ನೇಮಕಗೊಳಿಸಿ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126