tamanvi
ಸ್ಥಳೀಯ

ಕಲ್ಲರ್ಪೆ: ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ರಾಷ್ಟ್ರಪಕ್ಷಿ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನವಿಲೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಹಡಿ ಮೇಲಿನಿಂದ ನವಿಲು ಕೆಳಗೆ ಬಿದ್ದಿದ್ದು, ಸ್ಥಳೀಯರ ಗಮನಕ್ಕೆ ಬಂದಿದೆ. ನಡೆದಾಡಲು ಅಥವಾ ಹಾರಾಡಲು ಅಸಾಧ್ಯವಾದ ನವಿಲು ಇರುವುದು ಕಂಡುಬಂದಿದೆ. ತಕ್ಷಣ ಸ್ಥಳೀಯರು ಆರೈಕೆ ಮಾಡಿದ್ದು, ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಅಥವಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಗ್ರಾಮ ಪಂಚಾಯತ್ ಸದಸ್ಯ ಯತೀಶ್ ದೇವ ಸ್ಥಳಕ್ಕೆ ಭೇಟಿ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

1 of 134