ಕರಾವಳಿಸ್ಥಳೀಯ

ತಪ್ಪಿಸಿಕೊಂಡ ಕಾಳಿಂಗ‌ ಸರ್ಪ: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಆತಂಕ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಪಿಲಿಕುಳ ಶಿವರಾಮ ಕಾರಂತ ಜೈವಿಕ ಉದ್ಯಾನವನದಿಂದ ಕಾಳಿಂಗ‌ ಸರ್ಪವೊಂದು ತಪ್ಪಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು.

core technologies

ಜೈವಿಕ ಉದ್ಯಾನವನದಿಂದ ಹೊರ ಬಂದ ಕಾಳಿಂಗ‌ ಸರ್ಪವು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದೆ. ಬಳಿಕ ಸರ್ಪವನ್ನು ಸಿಬಂದಿ ಸಹಾಯದಿಂದ ಹಿಡಿದು ಕಾಳಿಂಗ ಸರ್ಪದ ಸಂತಾನೋತ್ಪತ್ತಿ ಕೇಂದ್ರಕ್ಕೆ ಸಾಗಿಸಲಾಯಿತು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

ಅ. 26: ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ…

1 of 147