tamanvi
ಕರಾವಳಿಸ್ಥಳೀಯ

ತಪ್ಪಿಸಿಕೊಂಡ ಕಾಳಿಂಗ‌ ಸರ್ಪ: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಆತಂಕ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಪಿಲಿಕುಳ ಶಿವರಾಮ ಕಾರಂತ ಜೈವಿಕ ಉದ್ಯಾನವನದಿಂದ ಕಾಳಿಂಗ‌ ಸರ್ಪವೊಂದು ತಪ್ಪಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು.

ಜೈವಿಕ ಉದ್ಯಾನವನದಿಂದ ಹೊರ ಬಂದ ಕಾಳಿಂಗ‌ ಸರ್ಪವು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದೆ. ಬಳಿಕ ಸರ್ಪವನ್ನು ಸಿಬಂದಿ ಸಹಾಯದಿಂದ ಹಿಡಿದು ಕಾಳಿಂಗ ಸರ್ಪದ ಸಂತಾನೋತ್ಪತ್ತಿ ಕೇಂದ್ರಕ್ಕೆ ಸಾಗಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 181