Gl harusha
ಕರಾವಳಿಸ್ಥಳೀಯ

ತಪ್ಪಿಸಿಕೊಂಡ ಕಾಳಿಂಗ‌ ಸರ್ಪ: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಆತಂಕ!!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಪಿಲಿಕುಳ ಶಿವರಾಮ ಕಾರಂತ ಜೈವಿಕ ಉದ್ಯಾನವನದಿಂದ ಕಾಳಿಂಗ‌ ಸರ್ಪವೊಂದು ತಪ್ಪಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು.

srk ladders
Pashupathi
Muliya

ಜೈವಿಕ ಉದ್ಯಾನವನದಿಂದ ಹೊರ ಬಂದ ಕಾಳಿಂಗ‌ ಸರ್ಪವು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದೆ. ಬಳಿಕ ಸರ್ಪವನ್ನು ಸಿಬಂದಿ ಸಹಾಯದಿಂದ ಹಿಡಿದು ಕಾಳಿಂಗ ಸರ್ಪದ ಸಂತಾನೋತ್ಪತ್ತಿ ಕೇಂದ್ರಕ್ಕೆ ಸಾಗಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ