tamanvi
ಕರಾವಳಿಸ್ಥಳೀಯ

ತಪ್ಪಿಸಿಕೊಂಡ ಕಾಳಿಂಗ‌ ಸರ್ಪ: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಆತಂಕ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಪಿಲಿಕುಳ ಶಿವರಾಮ ಕಾರಂತ ಜೈವಿಕ ಉದ್ಯಾನವನದಿಂದ ಕಾಳಿಂಗ‌ ಸರ್ಪವೊಂದು ತಪ್ಪಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು.

maithri

ಜೈವಿಕ ಉದ್ಯಾನವನದಿಂದ ಹೊರ ಬಂದ ಕಾಳಿಂಗ‌ ಸರ್ಪವು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದೆ. ಬಳಿಕ ಸರ್ಪವನ್ನು ಸಿಬಂದಿ ಸಹಾಯದಿಂದ ಹಿಡಿದು ಕಾಳಿಂಗ ಸರ್ಪದ ಸಂತಾನೋತ್ಪತ್ತಿ ಕೇಂದ್ರಕ್ಕೆ ಸಾಗಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 177