ಸ್ಥಳೀಯ

ನಂತೂರು ಬಳಿ ಭೀಕರ ಅಪಘಾತ; ಶಮಿತ್ ಶೆಟ್ಟಿ ಮೃತ್ಯು!

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತರಾದವರು.

chennai-shopping
maithri

ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಮರಳುವಾಗ ದುರ್ಘಟನೆ ನಡೆದಿದೆ. ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ಬಳಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿಯಾಗಿದೆ. ತೀವ್ರ ಗಾಯಗಳಿಂದಾಗಿ ಶಮಿತ್ ಶೆಟ್ಟಿ ಮೃತ ಪಟ್ಟಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123