Gl
ಸ್ಥಳೀಯ

ನಿರ್ಭಿತಿಯಿಂದ ಮತ ಚಲಾಯಿಸಿ: ಪೊಲೀಸರ ಅಭಯ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಲೋಕಸಭಾ ಚುನಾವಣೆ-2024ರ ಅಂಗವಾಗಿ ಮತದಾರರ ಜಾಗೃತಿಗಾಗಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಪೊಲೀಸ್‌ ಇಲಾಖೆ ವತಿಯಿಂದ ಪಥಸಂಚಲನ ನಡೆಸಲಾಯಿತು.

Pashupathi

ಯಾವುದೇ ಭಯಬೇಡ ನಿಮ್ಮ ಜತೆ ನಾವಿದ್ದೇವೆ, ಮುಕ್ತವಾಗಿ ಪ್ರಜಾಪ್ರಭುತ್ವದ ತಮ್ಮ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಿ ಎನ್ನುವ ಘೋಷವಾಕ್ಯದೊಂದಿಗೆ ಪಥಸಂಚಲನ ಸಾಗಿಬಂತು.

akshaya college

ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾ ಪಡೆ ಜತೆ ಪೊಲೀಸ್ ಸಿಬ್ಬಂದಿಗಳು ನಗರ ಸೇರಿದಂತೆ ತಾಲೂಕಿನ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ದರ್ಬೆ ವೃತದಿಂದ ಪ್ರಾರಂಭವಾದ ಪಥಸಂಚಲನವು ನಗರದ ವಿವಿಧ ಕಡೆ ಸಂಚರಿಸಿ, ಲೋಕಸಭಾ ಚುನಾವಣೆ ಅಂಗವಾಗಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸುವ ಕುರಿತು ಜಾಗೃತಿ ಮೂಡಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…