ಸ್ಥಳೀಯ

ನಿರ್ಭಿತಿಯಿಂದ ಮತ ಚಲಾಯಿಸಿ: ಪೊಲೀಸರ ಅಭಯ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಲೋಕಸಭಾ ಚುನಾವಣೆ-2024ರ ಅಂಗವಾಗಿ ಮತದಾರರ ಜಾಗೃತಿಗಾಗಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಪೊಲೀಸ್‌ ಇಲಾಖೆ ವತಿಯಿಂದ ಪಥಸಂಚಲನ ನಡೆಸಲಾಯಿತು.

maithri

ಯಾವುದೇ ಭಯಬೇಡ ನಿಮ್ಮ ಜತೆ ನಾವಿದ್ದೇವೆ, ಮುಕ್ತವಾಗಿ ಪ್ರಜಾಪ್ರಭುತ್ವದ ತಮ್ಮ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಿ ಎನ್ನುವ ಘೋಷವಾಕ್ಯದೊಂದಿಗೆ ಪಥಸಂಚಲನ ಸಾಗಿಬಂತು.

ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾ ಪಡೆ ಜತೆ ಪೊಲೀಸ್ ಸಿಬ್ಬಂದಿಗಳು ನಗರ ಸೇರಿದಂತೆ ತಾಲೂಕಿನ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ದರ್ಬೆ ವೃತದಿಂದ ಪ್ರಾರಂಭವಾದ ಪಥಸಂಚಲನವು ನಗರದ ವಿವಿಧ ಕಡೆ ಸಂಚರಿಸಿ, ಲೋಕಸಭಾ ಚುನಾವಣೆ ಅಂಗವಾಗಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸುವ ಕುರಿತು ಜಾಗೃತಿ ಮೂಡಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124