ದೇಶಸ್ಥಳೀಯ

ಕಾಂಗ್ರೆಸ್ ಪಟ್ಟಿ: 46 ಅಭ್ಯರ್ಥಿಗಳಿಗೆ ಟಿಕೇಟ್ | ಮೋದಿ ವಿರುದ್ಧ ಮತ್ತೆ ಅಜಯ್ ರಾಜ್; ದ.ಕ. ಡಿಸಿಯಾಗಿದ್ದ ಸಸಿಕಾಂತ್ ಸೆಂಥಿಲ್ ಕಣಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ 46 ಅಭ್ಯರ್ಥಿಗಳ ನಾಲ್ಕೆನೇ ಪಟ್ಟಿ ಶನಿವಾರ ರಾತ್ರಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ.

maithri

ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರಾಯ್ ಮತ್ತೆ ಕಣಕ್ಕಿಳಿಯುತ್ತಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರ ಎದುರು ಎರಡು ಬಾರಿ ಸೋಲು ಅನುಭವಿಸಿದ್ದರು.

ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ ಟಿಕೆಟ್ ನೀಡಲಾಗಿದೆ.

ಅಸ್ಸಾಂ 1, ಅಂಡಮಾನ್ ನಿಕೋಬಾರ್ 1, ಚತ್ತೀಸ್ ಗಡ್ 1, ಜಮ್ಮು ಕಾಶ್ಮೀರ 2, ಮಧ್ಯಪ್ರದೇಶ 12, ಮಹಾರಾಷ್ಟ್ರ 4, ಮಣಿಪುರ 2, ಮಿಜೋರಾಂ 1, ರಾಜಸ್ಥಾನ 3, ತಮಿಳುನಾಡು 7, ಉತ್ತರ ಪ್ರದೇಶ 9, ಉತ್ತರಾಖಂಡ 2, ಪಶ್ಚಿಮ ಬಂಗಾಳದ 1 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ…

1 of 146